ಸಿದ್ಧರಾಮೋತ್ಸವಕ್ಕೆ ಹೊರಟ ಕ್ರೂಸರ್ ಪಲ್ಟಿ, ಓರ್ವ ಸಾವು ನಾಲ್ವರಿಗೆ ಗಾಯ

ಬಾಗಲಕೋಟೆ: ಸಿದ್ಧರಾಮೋತ್ಸವಕ್ಕೆ ಹೊರಟ ಕ್ರೂಸರ್ ಪಲ್ಟಿಯಾಗಿದ್ದರಿಂದಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ ನಾಲ್ವರು ಗಾಯಗೊಂಡಿರುವ ಘಟನೆ ಬಾದಾಮಿ ತಾಲೂಕಿನ ಹೂಲಗೇರಿ ಸಮೀಪ ನಡೆದಿದೆ.ಮೃತಪಟ್ಟಿರುವ ಯುವಕನನ್ನು ಪ್ರಕಾಶ್ ಬಡಿಗೇರ್ ಎಂದು ತಿಳಿದುಬಂದಿದೆ. ಈ ಮಾಹಿತಿ ಲಭ್ಯವಾದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಕೆರೂರು ಪೊಲೀಸ್ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.ಮೃತಪಟ್ಟಿರುವ ಪ್ರಕಾಶ್ ಬಡಿಗೇರ್ (34) ಮುಧೋಳ ತಾಲೂಕಿನ ಚಿಕ್ಕಾಲಗುಂಡಿ ಗ್ರಾಮವರು ಎನ್ನಲಾಗಿದೆ.ಇದೆ ವೇಳೆ ಗಾಯಗೊಂಡವರನ್ನು ಬಾಗಲಕೋಟೆಯ ಜಿಲ್ಲಾ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೊಂದೆಡೆಗೆ ಈ ದುರ್ಘಟನೆಯ ಬಗ್ಗೆ ಮಾಜಿ … Read more