‘ಕರಾವಳಿ ತ್ರಿವಳಿ ಕೊಲೆ ನೈಜ ಹಂತಕರನ್ನು ಬಂಧಿಸದಿದ್ದರೆ ಮಂಗಳೂರು ಡಿಸಿ ಕಚೇರಿ ಎದುರು ಸತ್ಯಾಗ್ರಹ’

ಮಂಗಳೂರು: ಪ್ರವೀಣ್ ನೆಟ್ಟಾರು, ಮಸೂದ್ ಹಾಗೂ ಫಾಝಿಲ್ ಕೊಲೆ ಪ್ರಕರಣದಲ್ಲಿ ಸರಿಯಾದ ರೀತಿ ತನಿಖೆ ಆಗದಿದ್ದರೆ, ಮೂರು ಪ್ರಕರಣಗಳಲ್ಲಿ ನೈಜ ಆರೋಪಿಗಳನ್ನು ಆಗಸ್ಟ್ 5 ರೊಳಗೆ ಬಂಧಿಸದಿದ್ದರೆ ಮರುದಿನದಿಂದ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಎದುರು ಶಾಂತಿಯುತ  ಸತ್ಯಾಗ್ರಹ ಕೂರುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಗಡುವು ನೀಡಿದ್ದಾರೆ. ಇತ್ತೀಚೆಗೆ ಹತ್ಯೆಯಾದ ಈ ಮೂವರು ಯುವಕರ ಮನೆಗಳಿಗೆ ಇಂದು ಭೇಟಿ ನೀಡಿ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ ನಂತರ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್ ಡಿಕೆ, … Read more