Shiv Sena Crisis : ರಾಜಕೀಯಕ್ಕೆ ಎಂಟ್ರಿ ನೀಡಲು ರೆಡಿಯಾದ ಉದ್ಧವ್ ಠಾಕ್ರೆ ಕಿರಿಯ ಪುತ್ರ!

ಮುಂಬೈ : ಮಾಜಿ ಸಿಎಂ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಕಿರಿಯ ಪುತ್ರ ತೇಜಸ್ ಠಾಕ್ರೆ ರಾಜಕೀಯಕ್ಕೆ ಎಂಟ್ರಿ ನೀಡಲು ರೆಡಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಇಂದು ತೇಜಸ್ ಹುಟ್ಟುಹಬ್ಬ, ಈ ಸಂದರ್ಭದಲ್ಲಿ ಉದ್ಧವ್ ಮಹತ್ವದ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ವರದಿಯ ಪ್ರಕಾರ ತೇಜಸ್ ಠಾಕ್ರೆಗೆ ಶಿವಸೇನೆಯ ಯುವ ಘಟಕದ ಮುಖ್ಯಸ್ಥನಾಗಿ ಮಾಡಬಹುದು. ಈ ಊಹಾಪೋಹಗಳ ನಡುವೆ ಬಿಜೆಪಿ ನಾಯಕ ನೀಲೇಶ್ ರಾಣೆ ಅವರು ತೇಜಸ್ ಠಾಕ್ರೆ ಅವರನ್ನು ತೀವ್ರವಾಗಿ ಟಾರ್ಗೆಟ್ ಮಾಡಿದ್ದಾರೆ. ತೇಜಸ್ ರಾಜಕೀಯದಲ್ಲಿ … Read more