ಧಾರಾಕಾರ ಮಳೆಗೆ ನಲುಗಿದ ಸಕ್ಕರೆನಾಡು

ಮಂಡ್ಯ: ನೆನ್ನೆ ರಾತ್ರಿ ಸಕ್ಕರೆನಾಡು ಮಂಡ್ಯ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗಿದ್ದು ಕೆರೆ, ಕಟ್ಟೆ, ನದಿಗಳು ಉಕ್ಕಿ ಹರಿಯುತ್ತಿವೆ. ಇನ್ನು ನಿನ್ನೆಯಿಂದ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಹೌದು! ನೆನ್ನೆರಾತ್ರಿ ಮಂಡ್ಯ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿದಿದ್ದು ಜಣ ನ ಜೀವನ ಅಸ್ತವ್ಯಸ್ಥಗೊಂಡು ಜನರ ಪರದಾಡು ಪರಿಸ್ಥಿತಿ ನಿರ್ಮಾಣವಾಗಿದೆ. ಮಂಡ್ಯ ನಗರದಲ್ಲಿ ರಾತ್ರಿ ಸುರಿದ ಭಾರೀ ಮಳೆಗೆ ನಗರದ ರಸ್ತೆಗಳು ಕಾಲುವೆಯಂತಾಗಿ ಜನರು ಮತ್ತು ವಾಹನ ಸವಾರರು ಪರದಾಡುವಂತಾಗಿತ್ತು.  ಮಂಡ್ಯ ತಾಲೂಕಿನ ಬೂದನೂರು ಬಳಿ ಕೆರೆ ತುಂಬಿ … Read more