ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ ತನಿಖೆ ಮಾಡಲು ಪೊಲೀಸರಿಗೆ ಮುಕ್ತ ಅಧಿಕಾರ: ಸಿಎಂ ಬೊಮ್ಮಾಯಿ

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಪೊಲೀಸರಿಗೆ ಮುಕ್ತ ಅಧಿಕಾರ ನೀಡಲಾಗಿದೆ. ತನಿಖೆ ಪ್ರಗತಿಯಲ್ಲಿದೆ. ಆದಷ್ಟು ಬೇಗನೆ ಕೊಲೆಗಡುಕರ ಪತ್ತೆಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.  ಇಂದು ಬೆಂಗಳೂರಿನ ತಮ್ಮ ಆರ್ ಟಿ ನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಎನ್‌ಐಎಗೆ ಪ್ರಕರಣ ಹಸ್ತಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ತಾಂತ್ರಿಕ ಹಾಗೂ ಕಾಗದಪತ್ರಗಳ ಕೆಲಸ ಜಾರಿಯಲ್ಲಿದೆ. ಆದಷ್ಟು ಬೇಗನೆ ಪ್ರಕರಣವನ್ನು ಹಸ್ತಾಂತರ ಮಾಡಲಾಗುವುದು. ಅನೌಪಚಾರಿಕವಾಗಿ ಎನ್‌ಐಎಗೆ ಈಗಾಗಲೇ ತಿಳಿಸಲಾಗಿದೆ. ಕೇರಳ ಮತ್ತು … Read more

ಮಂಗಳೂರಿಗೆ ಹೆಚ್‌ಡಿಕೆ ಭೇಟಿ: ಮೃತರ ಕುಟುಂಬಗಳಿಗೆ ಸ್ವಾಂತ್ವನ ಹೇಳಿ ಧನಸಹಾಯ ನೀಡಿದ ಮಾಜಿ ಸಿಎಂ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಹತ್ಯೆಗೆ ಗುರಿಯಾಗಿದ್ದ ಪ್ರವೀಣ್ ನೆಟ್ಟಾರು ಹಾಗೂ ಮಸೂದ್ ಅವರ ಮನೆಗಳಿಗೆ ಇಂದು ಬೆಳಗ್ಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ದುಃಖತಪ್ತ ಎರಡೂ ಕುಟುಂಬಗಳಿಗೆ ಸಾಂತ್ವನ ಹೇಳಿದರು.ಅಲ್ಲದೆ, ನೊಂದ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಧನ ಸಹಾಯದ ಚೆಕ್‌ಗಳನ್ನು ಹಸ್ತಾಂತರ ಮಾಡಿದರು. ಇದನ್ನೂ ಓದಿ: Monkeypox: ಕರ್ನಾಟಕದ ಗಡಿ ರಾಜ್ಯದಲ್ಲಿ ಮಂಕಿಪಾಕ್ಸ್‌ಗೆ ಓರ್ವ ಬಲಿ? ಬೆಳಗ್ಗೆಯೇ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ ಅವರು ವಿಮಾನ ನಿಲ್ದಾಣದಿಂದ ನೇರವಾಗಿ ಬೆಳ್ಳಾರೆ … Read more